ಪತ್ರಿಕಾ
ಪ್ರಕಟಣೆ ದಿನಾಂಕ: 05-05-2018.
ಹೆಂಗಸು ಕಾಣೆ
: ದಿನಾಂಕ : 03-05-2018 ರಂದು ರಾತ್ರಿ 9-00 ಗಂಟೆ
ಸಮಯದಲ್ಲಿ ಹಾಸನ ತಾಲ್ಲೂಕು, ಶಾಂತಿಗ್ರಾಮ ಹೋಬಳಿ, ಬಾಳೆನಹಳ್ಳಿ ಗ್ರಾಮ ವಾಸಿ ಶ್ರೀ ಮಂಜು, ರವರ
ಪತ್ನಿ ಶ್ರೀಮತಿ ಸಿಂಧೂ, ಮನೆಯಿಂದ ಹೊರಗೆ ಹೋದವರು
ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ
ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ
ಸಿಂಧೂ, ರವರ ಪತಿ ಶ್ರೀ ಮಂಜು, ರವರು ಕೊಟ್ಟ ದೂರಿನ ಮೇರೆಗೆ
ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ:
ಶ್ರೀಮತಿ ಸಿಂಧೂ ಕೋಂ ಮಂಜು, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ಸಾಧಾರಣಾ ಮೈಕಟ್ಟು, ಕನ್ನಡ
ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಮತ್ತು ರವಿಕೆ ಧರಿಸಿರುತ್ತಾರೆ.
ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08172-258038 ಕ್ಕೆ ಸಂಪQðಸುವುದು.
No comments:
Post a Comment