ಪತ್ರಿಕಾ
ಪ್ರಕಟಣೆ ದಿನಾಂಕ: 08-06-2018.
ಮಟ್ಕಾ-ಜೂಜಾಡುತ್ತಿದ್ದವರ
ಬಂಧನ, ಬಂಧಿತನಿಂದ
ಸುಮಾರು 510/- ನಗದು
ವಶ:
ದಿನಾಂಕ: 07-06-2018 ರಂದು ಮಧ್ಯಾಹ್ನ 3-30 ಗಂಟೆ ಸಮಯದಲ್ಲಿ
ಅರಸೀಕೆರೆ ನಗರದ ಬಸ್ತಿಗುಡಿ ಆಟೋ ಸ್ಟ್ಯಾಂಡ್ ಹತ್ತಿರ 1 ರೂ 80 ರೂಪಾಯಿ
ಕೊಡುವುದಾಗಿ ಮಟ್ಕಾ-ಜೂಜಾಡುತ್ತಿದ್ದಾರೆಂದು ಶ್ರೀ ತಿಮ್ಮಪ್ಪ, ಎಎಸ್ಐ, ಅರಸೀಕೆರೆ ನಗರ
ಠಾಣೆ. ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಮಟ್ಕಾ-ಜೂಜಾಡುತ್ತಿದ್ದವನನ್ನು
ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ನವಾಜ್ ಬಿನ್ ಅಯೂಬ್, 26 ವರ್ಷ, ಮಟನ್ ಮಾಕರ್ೆಟ್ 4ನೇ ಕ್ರಾಸ್, ಅರಸೀಕೆರೆ ನಗರ
ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಟ್ಕಾ-ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 510/- ನಗದನ್ನು
ಅಮಾನತ್ತುಪಡಿಸಿಕೊಂಡು ಅರಸೀಕೆರೆ ನಗರ ಠಾಣೆ ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು
ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.
ಮನುಷ್ಯ
ಕಾಣೆ
ಈಗ್ಗೆ 6 ತಿಂಗಳ ಹಿಂದೆ ಅರಸೀಕೆರೆ ತಾಲ್ಲೂಕು, ಜಾವಗಲ್ ಹೋಬಳಿ, ಕೆ. ಗೊಲ್ಲರಹಟ್ಟಿ ಗ್ರಾಮದ ವಾಸಿ ಶ್ರೀ ಉಗ್ರಪ್ಪ, ರವರು ಹಾಸನ ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ಇದುವರೆವಿಗೂ
ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ಉಗ್ರಪ್ಪ, ರವರ ಮಗಳು ಕು|| ಪುಷ್ಪ, ರವರು ದಿನಾಂಕ: 07-06-2018 ರಂದು ಕೊಟ್ಟ ದೂರಿನ ಮೇರೆಗೆ ಜಾವಗಲ್
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹುಡುಗಿಯ ಚಹರೆ: ಶ್ರೀ ಉಗ್ರಪ್ಪ ಬಿನ್
ದಾಸಪ್ಪ, 45 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು, ಮನೆಯಿಂದ ಹೋಗುವಾಗ ಬಿಳಿ ಶರ್ಟ್ ಮತ್ತು
ಕಪ್ಪು ಫ್ಯಾಂಟ್ ಧರಿಸಿರುತ್ತಾನೆ. ಈ ಸುಳಿವು ಸಿಕ್ಕಲ್ಲಿ 08174-271221 ಕ್ಕೆ ಸಂಪರ್ಕಿಸುವುದು.
No comments:
Post a Comment