* * * * * * HASSAN DISTRICT POLICE

Saturday, September 22, 2018

PRESS NOTE : 19-09-2018


ಪತ್ರಿಕಾ ಪ್ರಕಟಣೆ               ದಿನಾಂಕ: 19-09-2018

ಗಂಡಸು ಕಾಣೆ :  ದಿನಾಂಕ: 12-09-2018 ರಂದು ಬೆಳಿಗ್ಗೆ 8-30 ಗಂಟೆ ಸಮಯದಲ್ಲಿ ಅರಕಲಗೂಡು ತಾಲ್ಲೂಕು, ರಾಮನಾಥಪುರ ಹೋಬಳಿ, ಕೇರಳಾಪುರ ಗ್ರಾಮದ ಜನತಾ ಕಾಲೋನಿ ವಾಸಿ ಶ್ರೀ ಈರಯ್ಯ, ಮನೆಯಿಂದ ಹೊರೆಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀ ಈರಯ್ಯ, ರವರ ಮಗ ಶ್ರೀ ಸ್ವಾಮಿ, ರವರು ಕೊಟ್ಟ ದೂರಿನ ಮೇರೆಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಗಂಡಸಿನ ಚಹರೆ: ಶ್ರೀ ಸ್ವಾಮಿ ಬಿನ್   6'3 ಅಡಿ ಎತ್ತರ, ಕಪ್ಪು ಬಣ್ಣ, ಸಾಧಾರಣಾ ಮೈಕಟ್ಟು, ಮನೆಯಿಂದ ಹೋಗುವಾಗ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಬಿಳಿ ಪಂಚೆ ಧರಿಸಿರುತ್ತಾರೆ. ಈ ಗಂಡಸಿನ ಸುಳಿವು ಸಿಕ್ಕಲ್ಲಿ 08175-226227 ಕ್ಕೆ ಸಂರ್ಪಕಿಸುವುದು.

No comments: